ಮಡಿಕೇರಿ: ಅಖಿಲ ಕೊಡವ ಸಮಾಜದ ಮುಂದಾಳುತ್ವದಲ್ಲಿ ಫೆಬ್ರವರಿ 2 ರಿಂದ ಕುಟ್ಟದಿಂದ ಆರಂಭಗೊಂಡ ʼಕೊಡವಾಮೆ ಬಾಳೊʼ ಪಾದಯಾತ್ರೆ ಇಂದು ಮಡಿಕೇರಿಗೆ ತಲುಪಿ ಮೆರವಣಿಗೆ ನಡೆಯಲಿದೆ. ಬಳಿಕ ಮ್ಯಾನ್ಸ್ ಕಾಂಪೌಂಡ್ ಕ್ರೀಡಾಂಗಣದಲ್ಲಿ ಬೃಹತ್ ಸಭೆ ಜರುಗಲಿದೆ.
ಈಗಾಗಲೇ ಕೊಡವ ಜನಾಂಗ ಹಾಗೂ ಭಾಷಿಕ ಜನಾಂಗದವರು ಮೇಕೆರಿಯಿಂದ ಮಡಿಕೇರಿಗೆ ಪಾದಯಾತ್ರೆ ಮೂಲಕ ಹೊರಟಿದ್ದು, ಅಂದಾಜು 30000 ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಮಡಿಕೇರಿಯಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಹೇಳಲಾಗಿದೆ.
ಶಿಸ್ತುಬದ್ಧವಾಗಿ ಶಾಂತಿಯುತವಾಗಿ ಕಳೆದ ಐದು ದಿನ 78 ಕಿಲೋಮೀಟರ್ ಕ್ರಮಿಸಿ ಮಡಿಕೇರಿಯಲ್ಲಿ ಇಂದು ಈ ಪಾದಯಾತ್ರೆ ಮುಕ್ತಾಯಗೊಳ್ಳಲಿದೆ. ಮಡಿಕೇರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದ್ದು. ವಿವಿಧ ಕಡೆ ವಾಹನ ನಿಲುಗಡೆಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಸಾಂಪ್ರದಾಯಿಕ ಉಡಿಗೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಇದೇ ಪ್ರಥಮ ಬಾರಿ ಎಲ್ಲರೂ ಒಟ್ಟಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…