ಕೊಡಗು

ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದ ಕೆಎಸ್​ಆರ್​ಟಿಸಿ ಬಸ್ : ನೆಲಕ್ಕುರುಳಿದ ಸೇನಾನಿ ಪ್ರತಿಮೆ

ಕೊಡಗು : ಮಡಿಕೇರಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಎಸ್​ಆರ್​ಟಿಸಿ ಬಸ್​ವೊಂದು ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದೆ. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಸೇನಾನಿ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ.

ಮಡಿಕೇರಿ ಡಿಪೊದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಬಸ್ ಪಿಕಪ್ ವಾಹನ ಅಪಘಾತ ತಪ್ಪಿಸಲು ಹೋಗಿ ತಿಮ್ಮಯ್ಯ ಮೂರ್ತಿಗೆ ಗುದ್ದಿದೆ. ಘಟನೆಯಲ್ಲಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಹಾನಿಯಾಗಿದ್ದು, ಬಸ್​ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಬಸ್​ ಚಾಲಕ ಕೊಟ್ರೇಶ್​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

lokesh

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

42 seconds ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

11 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

18 mins ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

24 mins ago