ಮಡಿಕೇರಿ: ನಾಪತ್ತೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ.
ಕುಶಾಲನಗರದ ಆದಿಶಂಕರಾಚಾರ್ಯ ಬಡಾಬಣೆ ನಿವಾಸಿ ರಣಜಿತ್ ಸಿಂಗ್ ಅವರ ದ್ವಿತೀಯ ಪುತ್ರಿ ಭಾವನ ಮೃತಪಟ್ಟ ಯುವತಿ.
ಎಸ್ಸೆಸ್ಸೆಲ್ಸಿ ಮುಗಿಸಿ ಮನೆಯಲ್ಲಿದ್ದ ಭಾವನ (19) ಬಿಡುವಿನ ವೇಳೆಯಲ್ಲಿ ರಥಬೀದಿಯ ತಂದೆಯ ಫ್ಯಾನ್ಸಿ ಸ್ಟೋರ್ನಲ್ಲಿ ನೆರವಾಗುತ್ತಿದ್ದಳು. ಡಿ. 8 ರಂದು ಮೊಬೈಲ್ ವಿಚಾರವಾಗಿ ಭಾವನ ಹಾಗೂ ಆಕೆಯ ಸಹೋದರ ಮಹಿಪಾಲ್ ನಡುವೆ ಜಗಳವಾಗಿದೆ. ಈ ಸಂದರ್ಭ ಭಾವನ ಅಂಗಡಿಯಿಂದ ಹೊರತೆರಳಿದ್ದು ಇದುವರೆಗೆ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ಇಂದು ಯುವತಿ ಮೃತದೇಹ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ದೊರೆತಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಗೊಂಡಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…
ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…
ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…
ಮುಂಬೈ : ಬಾಲಿವುಡ್, ಟಾಲಿವುಡ್, ಸ್ಯಾಂಡಲ್ವುಡ್ ಸೇರಿದಂತೆ ಎಲ್ಲಾ ವುಡ್ಗಳಲ್ಲಿಯೂ ಧುರಂಧರ್ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…