ಕೊಡಗು

ಕುಶಾಲನಗರ: ಹಣ್ಣಿನ ಅಂಗಡಿಗೆ ಬೆಂಕಿ

ಕೊಡಗು: ಜಿಲ್ಲೆಯ ಕುಶಾಲನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾದಪಟ್ಟಣ ಇಂಜಿನಿಯಿಂಗ್‌ ಕಾಲೇಜು ಎದುರು ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದೆ.

ಈ ಬೆಂಕಿಯೂ ತಡರಾತಿ ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದು ಅಪಾರ ನಷ್ಟ ಉಂಟಾಗಿದೆ. ಅಲ್ಲದೇ ಶಾರ್ಟ್ ಸರ್ಕ್ಯುಟ್ ಇಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಈ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

AddThis Website Tools
ಅರ್ಚನ ಎಸ್‌ ಎಸ್

Recent Posts

IPL 2025 | ಸೂಪರ್‌ ಓವರ್‌ನಲ್ಲಿ ರಾಜಸ್ಥಾನ್‌ ಮಣಿಸಿದ ಡೆಲ್ಲಿ

ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್‌ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್‌ ಓವರ್‌ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ…

3 hours ago

ರಾಜ್ಯ ದಿವಾಳಿಯಾಗಿಲ್ಲ, ಆರ್ಥಿಕವಾಗಿ ಸದೃಢ : ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಮುಕುಟ ‘ಬೀದರ್’ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಗ್ಯಾರಂಟಿಗಳನ್ನು ಜಾರಿ ಮಾಡಿ…

3 hours ago

ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 3.26 ಕೋಟಿ ದಾಖಲೆಯ ಮೊತ್ತ ಸಂಗ್ರಹ!

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲಿಯೇ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ…

3 hours ago

ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ, ಒಗ್ಗಟ್ಟಾಗಿ ಇರಿ : ಖರ್ಗೆ ಎಚ್ಚರಿಕೆ

ಕಲಬುರಗಿ : ರಾಜ್ಯದಲ್ಲಿನ ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಒಗ್ಗಾಟ್ಟಾಗಿ ಇರದೇ ಹೋದರೆ ಸರ್ಕಾರ ಉರುಳಬಹುದು ಎನ್ನುವ ಮೂಲಕ…

3 hours ago

ಮೈಸೂರು | ತಂಪೆರೆದ ಮಳೆ

ಮೈಸೂರು: ಬಿಸಿಲ ತಾಪದಿಂದ ಕಾದು ಕೆಂಡದಂತಾಗಿದ್ದ ಇಳೆಗೆ ಬುಧವಾರ ರಾತ್ರಿ ಸುರಿದ ಅಶ್ವಿನಿ ಮಳೆ ತಂಪೆರೆದಿದೆ. ಜಿಲ್ಲೆಯ ವಿವಿಧೆಡೆ ಉತ್ತಮ…

4 hours ago

ಪಿಡಿಒ ಸೇರಿ ಇತರ ನೌಕರರ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಧಿಸೂಚನೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2…

5 hours ago