ಕೊಡಗು: ಲಾರಿಯೊಂದು ಬ್ರೇಕ್ ಫೇಲ್ ಆಗಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.
ತಮಿಳುನಾಡಿನ ಲಾರಿ ಬ್ರೇಕ್ ಫೇಲ್ ಆದ ಪರಿಣಾಮ ಈ ಘಟನೆ ನಡೆದಿದ್ದು, ಆಟೋ ಚಾಲಕನ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ಪದೇ ಪದೇ ಈ ಸ್ಥಳದಲ್ಲಿ ಅಪಘಾತ ನಡೆಯುತ್ತಿವೆ. ಇಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕದೇ ಇರುವುದೇ ಇದಕ್ಕೆಲ್ಲಾ ಕಾರಣ ಎಂದು ಆರೋಪಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವಿರಾಜಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…