ಕೊಡಗು

ಮಡಿಕೇರಿ | ಭತ್ತದ ಲೋಡ್‌ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ

ಮಡಿಕೇರಿ: ಈಚರ್‌ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲದಲ್ಲಿ ನಡೆದಿದೆ.

ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಏಕಾ ಏಕಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ರಸ್ತೆ ಪಕ್ಕ ನಿಲ್ಲಿಸಿ, ಕೆಳಗಿಳಿದಿದ್ದಾರೆ.

ಈ ಘಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಹಲವು ತಾಸುಗಳ ತನಕ ರಸ್ತೆ ತಡೆ ಉಂಟಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್ ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ  ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ…

1 hour ago

‘ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳಲ್ಲಿ ರಂಗಶಿಕ್ಷಣ ನೀಡಿ’

ಗಿರೀಶ್ ಹುಣಸೂರು ಕೆಪಿಎಸ್, ಪಿಎಂಶ್ರೀ ಶಾಲೆಗಳಲ್ಲಿ ರಂಗಶಿಕ್ಷಕರ ನೇಮಕಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮೈಸೂರು: ಇಂದಿನ ಮಕ್ಕಳಲ್ಲಿ…

1 hour ago

1000 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣಕ್ಕೆ ಎಂಡಿಎ ಪ್ಲಾನ್!

ಕೆ.ಬಿ.ರಮೇಶನಾಯಕ ಮೈಸೂರು: ಹಲವು ಅವ್ಯವಹಾರಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿ ಯಾಗಿದ್ದ ಹಿಂದಿನ ಮುಡಾ, ಎಂಡಿಎ ಆಗಿ ಪರಿವರ್ತನೆಯಾದ…

2 hours ago

ಮಾನವತೆಯ ಸಂದೇಶ ಸಾರಿದ ಯತೀಂದ್ರ

ಡಾ.ಎಸ್‌. ಕೃಷ್ಣಪ್ಪ ಕಿತ್ತೂರು  ಇಂದು ಕೈವಾರ ತಾತಯ್ಯ ಅವರ ಜಯಂತಿ ‘ಉತ್ತಮ ಕುಲವೆಂದು ಹೇಳುವ ಮಾತು ಯುಕ್ತವಲ್ಲಣ್ಣ’... ೧೮ನೇ ಶತಮಾ…

2 hours ago

ಪ್ರಮುಖ ತಂತ್ರಜ್ಞಾನ ಸ್ಟಾರ್ಟ್ ಅಪ್‌ಗಳ ಹೋರಾಟ

ವಿಶ್ವಪ್ರಸಾದ್ ಆಳ್ವ ಒಂದೆರಡು ವರ್ಷಗಳ ಹಿಂದೆ ದೇಶದ ಹಣಕಾಸು ಸಚಿವರು ಮೂಲ ತಂತ್ರಜ್ಞಾನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್…

2 hours ago

ಇರಾನ್ ಸಂಘರ್ಷದ ಪೂರ್ವಾಪರ

ಪ್ರೊ.ಪ್ರೇಮ ಶೇಖರ ಒಂದೂವರೆ ತಿಂಗಳಿನಿಂದ ಜಗತ್ತು ಆತಂಕದಿಂದ ಎದುರು ನೋಡುತ್ತಿದ್ದಂತಹ ಯುದ್ಧ ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾಗಿದೆ. ಜನವರಿ ಮೊದಲ ಭಾಗದಲ್ಲಿ…

2 hours ago