madikeri accident (1)
ವಿರಾಜಪೇಟೆ : ಲಾರಿಗೂ (Lorry) ಓಮ್ನಿ ಕಾರು ನಡುವೆ ಭೀಕರ ಅಪಘಾತ (Accident) ಸಂಭವಿಸಿ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಾತೂರುವಿನಲ್ಲಿ ನಡೆದಿದೆ.
ಮೃತರನ್ನು ಬಿ.ಶೆಟ್ಟಿಗೇರಿ ಗ್ರಾಮದ ಲಲಿತ(58) ಸುದರ್ಶನ(42) ಎಂದು ಗುರುತಿಸಲಾಗಿದೆ.
ಬಿ.ಶೆಟ್ಟಿಗೇರಿಯಿಂದ ಗೋಣಿಕೊಪ್ಪಲಿಗೆ ತಾಯಿ ಲಲಿತ ಹಾಗೂ ಮಗ ಸುದರ್ಶನ ಮಾರುತಿ ಓಮ್ನಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ತರಕಾರಿ ಸಾಗಾಟ ಲಾರಿ ಹಾತೂರುವಿನಲ್ಲಿ ಕಾರಿಗೆ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:- ನಂಜನಗೂಡು | ಆಸ್ತಿ ವಿಚಾರಕ್ಕೆ ಗಲಾಟೆ
ಢಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓಮ್ನಿ ಕಾರು ನಜ್ಜು ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:- 200ಗ್ರಾಂ ಚಿನ್ನಾಭರಣ 1 ಲಕ್ಷ ನಗದು ಕಳ್ಳತನ; ಬೆಚ್ಚಿ ಬಿದ್ದ ಗ್ರಾಮಸ್ಥರು
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…