madikeri accident (1)
ವಿರಾಜಪೇಟೆ : ಲಾರಿಗೂ (Lorry) ಓಮ್ನಿ ಕಾರು ನಡುವೆ ಭೀಕರ ಅಪಘಾತ (Accident) ಸಂಭವಿಸಿ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಾತೂರುವಿನಲ್ಲಿ ನಡೆದಿದೆ.
ಮೃತರನ್ನು ಬಿ.ಶೆಟ್ಟಿಗೇರಿ ಗ್ರಾಮದ ಲಲಿತ(58) ಸುದರ್ಶನ(42) ಎಂದು ಗುರುತಿಸಲಾಗಿದೆ.
ಬಿ.ಶೆಟ್ಟಿಗೇರಿಯಿಂದ ಗೋಣಿಕೊಪ್ಪಲಿಗೆ ತಾಯಿ ಲಲಿತ ಹಾಗೂ ಮಗ ಸುದರ್ಶನ ಮಾರುತಿ ಓಮ್ನಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ತರಕಾರಿ ಸಾಗಾಟ ಲಾರಿ ಹಾತೂರುವಿನಲ್ಲಿ ಕಾರಿಗೆ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:- ನಂಜನಗೂಡು | ಆಸ್ತಿ ವಿಚಾರಕ್ಕೆ ಗಲಾಟೆ
ಢಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓಮ್ನಿ ಕಾರು ನಜ್ಜು ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:- 200ಗ್ರಾಂ ಚಿನ್ನಾಭರಣ 1 ಲಕ್ಷ ನಗದು ಕಳ್ಳತನ; ಬೆಚ್ಚಿ ಬಿದ್ದ ಗ್ರಾಮಸ್ಥರು
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…