ಮಡಿಕೇರಿ: ಅಪ್ರಾಪ್ತೆಗೆ ಜನಿಸಿದ್ದ ನವಜಾತ ಶಿಶು ನಿಗೂಢ ನಾಪತ್ತೆ ಆಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅ.17ರಂದು ಅಪ್ರಾಪ್ತೆ ಬಾಲಕಿ ರಹಸ್ಯವಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾಗಿ 4 ದಿನ ಕಳೆದರೂ ನವಜಾತ ಶಿಶು ಪತ್ತೆಯಾಗಿಲ್ಲ. ತಾಯಿಯೇ ಮಗುವನ್ನು ನಾಪತ್ತೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಹೆರಿಗೆ ನಂತರ ಚಿಕಿತ್ಸೆ ಇಲ್ಲದೆ ಬಾಲಕಿ ಸ್ಥಿತಿ ಗಂಭೀರವಾಗಿತ್ತು. ಆರೋಗ್ಯ ಹದಗೆಟ್ಟ ನಂತರ ಅಧಿಕಾರಿಗಳು ಬಾಲಕಿಯನ್ನು ತಡವಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ನವಜಾತ ಶಿಶುವನ್ನು ಹುಡುಕದಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗರ್ಭಿಣಿಯಾಗಲು 13 ವರ್ಷದ ಬಾಲಕ ಕಾರಣ ಎಂದು ಬಾಲಕಿ ಹೇಳಿದ್ದು, ಸದ್ಯ ಬಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೆ ಶಿಶುವಿನ ಡಿಎನ್ಎ ಪರೀಕ್ಷೆಗೆ ಬಾಲಕನ ಪೋಷಕರು ಆಗ್ರಹಿಸಿದ್ದಾರೆ.
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…