ಮಡಿಕೇರಿ: ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ನಡುವೆ ಉಂಟಾದ ಕಲಹ ವಿಕೋಪಕ್ಕೆ ತೆರಳಿದ ಪರಿಣಾಮ ಪತ್ನಿ, ಚಾಕುವಿನಿಂದ ಇರಿದು ಪತಿಯನ್ನು ಕೊಲೆ ಮಾಡಿರುವ ಘಟನೆ ಭಾನುವಾರ ಮೂರ್ನಾಡುವಿನ ಗಾಂಧಿನಗರದಲ್ಲಿ ನಡೆದಿದೆ.
ಗಾಂಧಿನಗರದ ಬಾಡಿಗೆಗೆ ವಾಸವಾಗಿದ್ದ ಧರ್ಮ (26) ಕೊಲೆಯಾದವನು. ಪತ್ನಿ ಶ್ರೀಜಾ (24) ಹತ್ಯೆ ಮಾಡಿದವರು ಎಂದು ಹೇಳಲಾಗಿದೆ.
ದಂಪತಿ ಕಳೆದ 10 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಭಾನುವಾರ ಬೆಳಿಗ್ಗೆ ದಂಪತಿ ನಡುವೆ ಜಗಳವಾಗಿದೆ. ಈ ವೇಳೆ ಪತ್ನಿ ಶ್ರೀಜಾ ತನ್ನ ಕೈಲಿದ್ದ ಚಾಕುವಿನಿಂದ ಆತನನ್ನು ತಿವಿದ ಪರಿಣಾಮ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಆರೋಪಿ ಶ್ರೀಜಾಳನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಧರ್ಮ ಕುಶಾಲನಗರದ ಮೂಲನವನಾಗಿದ್ದು, ಶ್ರೀಜ ಬೈರಂಬಾಡದ ನಿವಾಸಿಯಾಗಿದ್ದಾಳೆ. ಇಬ್ಬರು ಪ್ರೀತಿಸಿ ವಿವಾಹದ ನಂತರ ಮೂರ್ನಾಡಿನ ಗಾಂಧಿನಗರದಲ್ಲಿ ವಾಸವಾಗಿದ್ದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…