ಮಡಿಕೇರಿ: ಜಿಲ್ಲೆಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗಿದೆ. ಇತ್ತೀಚಿಗೆ ಸುರಿದ ಮಹಾಮಳೆಗೆ ಜಿಲ್ಲೆಯ ಜನರು ಹೈರಾಣಗಿದ್ದರು. ಮಳೆ ಆರ್ಭಟದಿಂದ ನೊಂದ ಜನರು ಚೇತರಿಸಿಕೊಳ್ಳುವ ಮುನ್ನವೇ ಕಾಡಾನೆಗಳ ಹಾವಳಿ ಹೆಚ್ಚಾಗಿದೆ.
ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ 72ವರ್ಷದ ಕಾತಯಿ ಎಂಬ ಮಹಿಳೆ ಬೆಳ್ಳಂಬೆಳಿಗ್ಗೆಯೇ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಮನೆಯಿಂದ ಹೊರಬರುತ್ತಿದಂತೆ ಕಾಡಾನೆಯು ದಾಳಿ ಮಾಡಿ ಬಲಿ ತೆಗೆದುಕೊಂಡಿದೆ.
ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಾಮಾಯಿಸಿದರು. ಈ ವೇಳೆ ಸ್ಥಳೀಯರು ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟುವಲ್ಲಿ ವಿಫಲವಾಗಿರುವುದನ್ನು ವಿರೋಧಿಸಿ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರು.
ಜಿಲ್ಲೆಯಲ್ಲಿ ಹೆಚ್ಚಿದ ಕಾಡಾನೆ ಉಪಟಳ
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಾನವ ಕಾಡುಪ್ರಾಣಿಗಳ ಸಂಘರ್ಷ ಹೆಚ್ಚುತ್ತಿದೆ. ಆಗಸ್ಟ್ ತಿಂಗಳಲ್ಲೆ ಮಾನವನ ಮೇಲೆ ಐದಾರು ಕಾಡಾನೆ ದಾಳಿ ನಡೆದಿದೆ. ಮೊನ್ನೆ ತಾನೆ ಕಾಡಾನೆಗಳು ಪೊನ್ನಂಪೇಟೆಯಲ್ಲಿ ಮಧ್ಯರಾತ್ರಿಯಲ್ಲಿ ಊರಿನ ಒಳಗೆ ನುಗ್ಗಿ ಸ್ಥಳೀಯರನ್ನು ಗಾಬರಿಗೊಳಿಸಿದ್ದವು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…