Madikeri | Bad Roads Cause Hardship for Motorists
ಮಡಿಕೇರಿ: ಮಡಿಕೇರಿಯಿಂದ ಭಾಗಮಂಡಲಕ್ಕೆ ಹೋಗುವ ರಸ್ತೆಯಲ್ಲಿ ಅಪ್ಪಂಗಳದಿಂದ ಬೆಟ್ಟಗೇರಿ ಬಕ್ಕ ಸೇತುವೆವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಭಕ್ತಾದಿಗಳು ಸೇರಿದಂತೆ ಪ್ರವಾಸಿಗರು ಹಾಗೂ ಸ್ಥಳೀಯ ಜನರು ಈ ಭಾಗದಲ್ಲಿ ಸಂಚರಿಸಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಈ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಪವಿತ್ರ ತೀರ್ಥಕ್ಷೇತ್ರಕ್ಕೆ ಹೋಗುವ ದಾರಿಯನ್ನು ನಿರ್ಲಕ್ಷಿಸಿರುವುದು, ಕೊಡಗಿನ ಪ್ರವಾಸೋದ್ಯಮಕ್ಕೂ ಕೂಡ ಕಪ್ಪು ಚುಕ್ಕೆ ತಂದಂತಾಗಿದೆ. ದಿನಕ್ಕೆ ನೂರಾರು ಪ್ರವಾಸಿಗರು ತಲಕಾವೇರಿಗೆ ಭೇಟಿ ನೀಡುತ್ತಿದ್ದು, ಮಡಿಕೇರಿ ಭಾಗಮಂಡಲ ರಸ್ತೆಯಲ್ಲಿ ಹೆಚ್ಚಿನವರು ಪ್ರಯಾಣ ಬೆಳೆಸುತ್ತಾರೆ. ಹೀಗಿದ್ದರೂ ಸರ್ಕಾರ ಈ ರಸ್ತೆಯನ್ನು ನಿರ್ಲಕ್ಷಿಸಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…