Madikeri | Bad Roads Cause Hardship for Motorists
ಮಡಿಕೇರಿ: ಮಡಿಕೇರಿಯಿಂದ ಭಾಗಮಂಡಲಕ್ಕೆ ಹೋಗುವ ರಸ್ತೆಯಲ್ಲಿ ಅಪ್ಪಂಗಳದಿಂದ ಬೆಟ್ಟಗೇರಿ ಬಕ್ಕ ಸೇತುವೆವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಭಕ್ತಾದಿಗಳು ಸೇರಿದಂತೆ ಪ್ರವಾಸಿಗರು ಹಾಗೂ ಸ್ಥಳೀಯ ಜನರು ಈ ಭಾಗದಲ್ಲಿ ಸಂಚರಿಸಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಈ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಪವಿತ್ರ ತೀರ್ಥಕ್ಷೇತ್ರಕ್ಕೆ ಹೋಗುವ ದಾರಿಯನ್ನು ನಿರ್ಲಕ್ಷಿಸಿರುವುದು, ಕೊಡಗಿನ ಪ್ರವಾಸೋದ್ಯಮಕ್ಕೂ ಕೂಡ ಕಪ್ಪು ಚುಕ್ಕೆ ತಂದಂತಾಗಿದೆ. ದಿನಕ್ಕೆ ನೂರಾರು ಪ್ರವಾಸಿಗರು ತಲಕಾವೇರಿಗೆ ಭೇಟಿ ನೀಡುತ್ತಿದ್ದು, ಮಡಿಕೇರಿ ಭಾಗಮಂಡಲ ರಸ್ತೆಯಲ್ಲಿ ಹೆಚ್ಚಿನವರು ಪ್ರಯಾಣ ಬೆಳೆಸುತ್ತಾರೆ. ಹೀಗಿದ್ದರೂ ಸರ್ಕಾರ ಈ ರಸ್ತೆಯನ್ನು ನಿರ್ಲಕ್ಷಿಸಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…