Madikeri | Bad Roads Cause Hardship for Motorists
ಮಡಿಕೇರಿ: ಮಡಿಕೇರಿಯಿಂದ ಭಾಗಮಂಡಲಕ್ಕೆ ಹೋಗುವ ರಸ್ತೆಯಲ್ಲಿ ಅಪ್ಪಂಗಳದಿಂದ ಬೆಟ್ಟಗೇರಿ ಬಕ್ಕ ಸೇತುವೆವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಭಕ್ತಾದಿಗಳು ಸೇರಿದಂತೆ ಪ್ರವಾಸಿಗರು ಹಾಗೂ ಸ್ಥಳೀಯ ಜನರು ಈ ಭಾಗದಲ್ಲಿ ಸಂಚರಿಸಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಈ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಪವಿತ್ರ ತೀರ್ಥಕ್ಷೇತ್ರಕ್ಕೆ ಹೋಗುವ ದಾರಿಯನ್ನು ನಿರ್ಲಕ್ಷಿಸಿರುವುದು, ಕೊಡಗಿನ ಪ್ರವಾಸೋದ್ಯಮಕ್ಕೂ ಕೂಡ ಕಪ್ಪು ಚುಕ್ಕೆ ತಂದಂತಾಗಿದೆ. ದಿನಕ್ಕೆ ನೂರಾರು ಪ್ರವಾಸಿಗರು ತಲಕಾವೇರಿಗೆ ಭೇಟಿ ನೀಡುತ್ತಿದ್ದು, ಮಡಿಕೇರಿ ಭಾಗಮಂಡಲ ರಸ್ತೆಯಲ್ಲಿ ಹೆಚ್ಚಿನವರು ಪ್ರಯಾಣ ಬೆಳೆಸುತ್ತಾರೆ. ಹೀಗಿದ್ದರೂ ಸರ್ಕಾರ ಈ ರಸ್ತೆಯನ್ನು ನಿರ್ಲಕ್ಷಿಸಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…