ಕೊಡಗು

ಮಡಿಕೇರಿ: ಬಸ್ – ಕಾರು ನಡುವೆ ಅಪಘಾತ: ಓರ್ವ ಗಂಭೀರ

ಮಡಿಕೇರಿ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ – ಮಡಿಕೇರಿ ಮಾರ್ಗಮಧ್ಯದ ಬೋಯಿಕೇರಿಯಲ್ಲಿ ನಡೆದಿದೆ.

ಇಂದು ಮಧ್ಯಾಹ್ನ 12.30ರ ಸಮಯದಲ್ಲಿ ಸುಂಟಿಕೊಪ್ಪದಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕೇರಳದ ಕಾಸರಗೋಡುವಿನಿಂದ ತಮಿಳುನಾಡಿನ ಊಟಿಗೆ ತೆರಳುತ್ತಿದ್ದ ರಿಟ್ಜ್ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ತೀವ್ರ ಗಾಯವಾಗಿದ್ದು ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಸ್ತೆಯ ಮಧ್ಯದಲ್ಲಿಯೇ ಅವಘಡ ಸಂಭವಿಸಿದ್ದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ ಕೆಲಕಾಲ ಹೆದ್ದಾರಿ ಬಂದ್ ಆಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

43 mins ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

48 mins ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

52 mins ago

ನಾ.ದಿವಾಕರ ಅವರ ವಾರದ ಅಂಕಣ: ಎಳೆ ಪ್ರತಿಭೆಗೆ ಸಾಕ್ಷಿಯಾದ ರಂಗ ಪ್ರಯೋಗ

ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ.  ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…

57 mins ago

ಶಂಕರಾಚಾರ್ಯರ ಬಂಧನಕ್ಕೆ ವೇದಿಕೆ ಸಿದ್ಧ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…

1 hour ago

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

2 hours ago