ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.
ಮಡಿಕೇರಿಯಿಂದ ಸುಳ್ಯಕ್ಕೆ ತೆರಳಬೇಕಿದ್ದ ಬಸ್ ನಿಲ್ದಾಣದಲ್ಲೇ ಮುಂಭಾಗದಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿದೆ. ಮುಂಬದಿ ಯಾರೂ ಪ್ರಯಾಣಿಕರು ಇಲ್ಲದರಿಂದ ಅನಾಹುತ ತಪ್ಪಿದೆ. ಜೊತೆಗೆ ಕಂಬ ಇಲ್ಲದೇ ಹೋಗಿದ್ದರೆ ಇತರ ಬಸ್ಗೆ ಕಾಯುತ್ತಿದ್ದ ಮತ್ತು ನಿಲ್ದಾಣದಲ್ಲಿ ಕುಳಿತಿದ್ದ ಹತ್ತಾರು ಪ್ರಯಾಣಿಕರ ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಸದ್ಯ ಕಂಬ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಬಸ್ನ ಬ್ರೇಕ್ ವಿಫಲಗೊಂಡಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಯಿಂದ ಬಸ್ನ ಮುಂಬದಿ ಜಖಂಗೊಂಡಿದೆ.
ಬಿಡದಿ : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…