ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.
ಮಡಿಕೇರಿಯಿಂದ ಸುಳ್ಯಕ್ಕೆ ತೆರಳಬೇಕಿದ್ದ ಬಸ್ ನಿಲ್ದಾಣದಲ್ಲೇ ಮುಂಭಾಗದಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿದೆ. ಮುಂಬದಿ ಯಾರೂ ಪ್ರಯಾಣಿಕರು ಇಲ್ಲದರಿಂದ ಅನಾಹುತ ತಪ್ಪಿದೆ. ಜೊತೆಗೆ ಕಂಬ ಇಲ್ಲದೇ ಹೋಗಿದ್ದರೆ ಇತರ ಬಸ್ಗೆ ಕಾಯುತ್ತಿದ್ದ ಮತ್ತು ನಿಲ್ದಾಣದಲ್ಲಿ ಕುಳಿತಿದ್ದ ಹತ್ತಾರು ಪ್ರಯಾಣಿಕರ ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಸದ್ಯ ಕಂಬ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಬಸ್ನ ಬ್ರೇಕ್ ವಿಫಲಗೊಂಡಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಯಿಂದ ಬಸ್ನ ಮುಂಬದಿ ಜಖಂಗೊಂಡಿದೆ.
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…