ಮಡಿಕೇರಿ: ಮಡಿಕೇರಿ, ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಣೆ ಮಾಡುವುದಾಗಿ ಸಚಿವ ಬೋಸರಾಜು ಹೇಳಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ದಸರಾ ಆಚರಣೆಗೆ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ ತನ್ನದೇ ಇತಿಹಾಸ ಹೊಂದಿದ್ದು, ದೇಶ ವಿದೇಶದ ಮಟ್ಟದಲ್ಲಿ ಬಹಳ ಖ್ಯಾತಿಯನ್ನು ಹೊಂದಿದೆ.
ಈ ಬಾರಿಯ ಮಡಿಕೇರಿ-ಗೋಣಿಕೊಪ್ಪ ದಸರಾವನ್ನು ಬಹಳ ವಿಜೃಂಭಣೆಯಿಂದ ಆಚರಿಸಲು ಅಗತ್ಯ ತಯಾರಿ ಮಾಡಿಕೊಳ್ಳಬೇಕು.
ಸರ್ಕಾರದ ವತಿಯಿಂದ ಹಿಂದಿನ ಬಾರಿಗಿಂತಲೂ ಹೆಚ್ಚಿನ ಅನುದಾನ ದೊರಕಿಸಿ ಕೊಡಲು ನಾವೆಲ್ಲರೂ ಪ್ರಯತ್ನ ನಡೆಸಿದ್ದೇವೆ ಎಂದು ಮಾಹಿತಿ ನೀಡಿದರು.
ದಸರಾ ಆಚರಣೆಗೆ ಎಲ್ಲರೂ ಸಿದ್ಧರಾಗುವಂತೆ ಹೇಳಿದ ಸಚಿವರು, ರಸ್ತೆಗಳ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ ದಸರಾಗೆ ಸುಮಾರು ನಾಲ್ಕು ಲಕ್ಷ ಜನರು ಜಿಲ್ಲೆಗೆ ಭೇಟಿ ನೀಡಲಿದ್ದು, ಯಾರಿಗೂ ಏನೂ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…