ಮಡಿಕೇರಿ: ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮಡಿಕೇರಿ ತಾಲೂಕಿನ ಜನತಾ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಬಿ.ಬಿ. ಸುಜಾತ ಎಂಬುವವರಿಗೆ ಸೇರಿದ ಮನೆ ಪೂರ್ತಿ ಕುಸಿತಕ್ಕೊಳಗಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಬಿ.ಬಿ ಸುಜಾತ(58)ಎಂಬುವವರು ಈ ಮನೆಯಲ್ಲಿ ವಾಸವಿದ್ದು, ಅನಾರೋಗ್ಯ ಕಾರಣ ಕಳೆದ ವಾರಗಳಿಂದ ತನ್ನ ಮಗಳ ಮನೆಗೆ ಹೋಗಿದ್ದರು. ಈ ವೇಳೆ ಮನೆ ಕುಸಿದಿದ್ದು, ಮನೆಯ ಸಾಮಾಗ್ರಿಗಳೆಲ್ಲವೂ ನಾಶವಾಗಿವೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆ ಕುಸಿತಕ್ಕೊಳಗಾಗಿರುವುದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಸ್ಥಳಕ್ಕೆ ಕಂದಾಯ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಭೇಟಿ ನೀಡಿ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ಈ ವೇಳೆ ಸಂತ್ರಸ್ಥೆ ಸರ್ಕಾರದಿಂದ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…