ಮಡಿಕೇರಿ: ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆ ದೇಶದಲ್ಲೇ ಅತ್ಯಂತ ಶುದ್ಧಗಾಳಿ ಹೊಂದಿರುವ ಸ್ಥಳಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ.
ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದೆ. ಈ ವರದಿಯಿಂದ ಸ್ಥಳೀಯ ನಿವಾಸಿಗಳಿಗೆ ಭಾರೀ ಖುಷಿ ಕೊಟ್ಟಿದೆ.
ಕೇಂದ್ರ ಪರಿಸರ ಮಾಲಿನ್ಯ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದ್ದು, ಈ ಪಟ್ಟಿಯಲ್ಲಿ ಗದಗ ಜಿಲ್ಲೆ ಕೂಡ ಸ್ಥಾನ ಪಡೆದುಕೊಂಡಿದೆ. ಗದಗ 8ನೇ ಸ್ಥಾನ ಪಡೆದುಕೊಂಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಷಪೂರಿತ ಗಾಳಿ ಸೇವನೆಯಿಂದ ಅಲ್ಲಿನ ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಈ ಬೆನ್ನಲ್ಲೇ ಕರ್ನಾಟಕದ ಕಾಶ್ಮೀರ ಎಂದು ಹೆಸರಾಗಿರುವ ಕೊಡಗು ಜಿಲ್ಲೆಗೆ ಶುದ್ಧಗಾಳಿ ಹೊಂದಿರುವ ಪಟ್ಟ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಕಾಲ ಸಾಲು ಸಾಲು ರಜೆ ಸಿಕ್ಕರೆ ಸಾಕು ಜನತೆ ಮೊದಲು ಕೊಡಗು ಪ್ರವಾಸಿ ತಾಣಗಳ ಮೇಲೆ ಕಣ್ಣಿಡಲಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…