ಮಡಿಕೇರಿ: ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆ ದೇಶದಲ್ಲೇ ಅತ್ಯಂತ ಶುದ್ಧಗಾಳಿ ಹೊಂದಿರುವ ಸ್ಥಳಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ.
ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದೆ. ಈ ವರದಿಯಿಂದ ಸ್ಥಳೀಯ ನಿವಾಸಿಗಳಿಗೆ ಭಾರೀ ಖುಷಿ ಕೊಟ್ಟಿದೆ.
ಕೇಂದ್ರ ಪರಿಸರ ಮಾಲಿನ್ಯ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದ್ದು, ಈ ಪಟ್ಟಿಯಲ್ಲಿ ಗದಗ ಜಿಲ್ಲೆ ಕೂಡ ಸ್ಥಾನ ಪಡೆದುಕೊಂಡಿದೆ. ಗದಗ 8ನೇ ಸ್ಥಾನ ಪಡೆದುಕೊಂಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಷಪೂರಿತ ಗಾಳಿ ಸೇವನೆಯಿಂದ ಅಲ್ಲಿನ ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಈ ಬೆನ್ನಲ್ಲೇ ಕರ್ನಾಟಕದ ಕಾಶ್ಮೀರ ಎಂದು ಹೆಸರಾಗಿರುವ ಕೊಡಗು ಜಿಲ್ಲೆಗೆ ಶುದ್ಧಗಾಳಿ ಹೊಂದಿರುವ ಪಟ್ಟ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಕಾಲ ಸಾಲು ಸಾಲು ರಜೆ ಸಿಕ್ಕರೆ ಸಾಕು ಜನತೆ ಮೊದಲು ಕೊಡಗು ಪ್ರವಾಸಿ ತಾಣಗಳ ಮೇಲೆ ಕಣ್ಣಿಡಲಿದ್ದಾರೆ.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…