ಮಡಿಕೇರಿ: ಮಡಿಕೇರಿಯಿಂದ ಹೆಬ್ಬೆಟ್ಟಗೇರಿ ದೇವಸ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಶುಕ್ರವಾರ ನಡೆದಿದೆ.
ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಮಡಿಕೇರಿ ಶಾಸಕರಾದ ಮಂತರ್ ಗೌಡ ಅವರು ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಘಟನೆಯ ವಿವರವನ್ನು ಪಡೆದುಕೊಂಡು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡುವ ಭರವಸೆಯನ್ನು ನೀಡಿದರು.
ಬಸ್ ಅತೀ ವೇಗದಲ್ಲಿ ಚಲಿಸಿದ ಕಾರಣ ಅಪಘಾತವಾಗಿದೆ ಎಂದು ಗಾಯಾಳುಗಳು ಶಾಸಕರೊಂದಿಗೆ ವಿವರಣೆ ನೀಡಿದ ಹಿನ್ನಲೆಯಲ್ಲಿ ಬಸ್ ಚಾಲಕನ ಮೇಲೆ ಸೂಕ್ತ ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ಸೂಚಿಸಿದರು.ಎಲ್ಲಾ ಗಾಯಾಳುಗಳಿಗೆ ಯಾವುದೇ ರೀತಿಯ ಬಿಲ್ ಪಡೆಯದೇ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ಮುಖ್ಯ ವೈದ್ಯರಿಗೆ ನಿರ್ದೇಶನ ನೀಡಿದರು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…