ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ ರಾತ್ರಿ ಮೇಲ್ಭಾಗದಿಂದ ಕೆಳಗೆ ಬಿದ್ದಿರುವ ಶಂಕೆಯಿದೆ.
ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಪ್ಪಿಸಿಕೊಳ್ಳಲು ಹಂದಿ ಪರದಾಟ ನಡೆಸುತ್ತಿರುವುದು ಕಂಡುಬಂದಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ಮಧ್ಯಭಾಗದಲ್ಲಿ ಮುಳ್ಳುಹಂದಿ ಪ್ರತ್ಯಕ್ಷವಾಗಿರುವುದಕ್ಕೆ ಸ್ಥಳೀಯರು ಭಯಭೀತಗೊಂಡಿದ್ದಾರೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…