ಕೊಡಗು

ಮಡಿಕೇರಿ: ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

ಮಡಿಕೇರಿ: ಇಲ್ಲಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೆ.ಎಂ ಮೊಹಮ್ಮದ್ ಗ್ರಾಮದಲ್ಲಿ ಗಾಂಜಾ ಬೆಳೆಸಿದ್ದ ಆರೋಪಿ. ಈತನಿಂದ 35 ಕೆಜಿ 650 ಗ್ರಾಂ ಹಸಿ ಗಾಂಜಾ, 42 ಗಾಂಜಾ ಗಿಡಗಳು, 13 ಕಾಂಡಗಳು ಮತ್ತು 275 ಗ್ರಾಂ ಒಣಗಿದ ಗಾಂಜಾ ನಿಷೇಧಿತ ಮಾದಕ ವಸ್ತುವನ್ನು ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

14 mins ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

40 mins ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

44 mins ago

ಇಂಡಿಗೋ ಏರ್‌ಲೈನ್ಸ್‌ಗೆ ಕೇಂದ್ರ ಸರ್ಕಾರದಿಂದ ಮೂಗುದಾರ: ಚಳಿಗಾಲ ವೇಳಾಪಟ್ಟಿ ಕಡಿತ

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ…

55 mins ago

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…

2 hours ago

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…

2 hours ago