ಮಡಿಕೇರಿ: ಸೂರ್ಲಬ್ಬಿಯಲ್ಲಿ ಮೇ ೯ರಂದು ನಡೆದಿದ್ದ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದು, ಕೊಲೆ ಆರೋಪಿ ಪ್ರಕಾಶ್ ಓಂಕಾರಪ್ಪನನ್ನು ಇಂದು ( ಮೇ 11 ) ಬೆಳಗ್ಗೆ ಬಂಧನ ಮಾಡಲಾಗಿದೆ.
ಬಂಧನಕ್ಕೊಳಗಾದ ಪ್ರಕಾಶ್ ಓಂಕಾರಪ್ಪ ಪೊಲೀಸ್ ವಿಚಾರಣೆ ವೇಳೆ ಹತ್ಯೆಗೀಡಾದ ವಿದ್ಯಾರ್ಥಿನಿ ಯುಎಸ್ ಮೀನಾಳ (16) ರುಂಡವನ್ನು ಪೊದೆಯೊಂದರಲ್ಲಿ ಇಟ್ಟಿದ್ದಾಗಿ ಬಾಯಿಬಿಟ್ಟಿದ್ದಾನೆ. ಆರೋಪಿ ನೀಡಿದ ಮಾಹಿತಿಯ ಅನುಸಾರ ಆತ ಕೃತ್ಯ ಎಸಗಿದ 300 ಮೀಟರ್ ದೂರದ ಪೊದೆಯೊಂದರಲ್ಲಿ ಬಾಲಕಿಯ ರುಂಡ ಪತ್ತೆಯಾಯಿತು. ಯಾವುದೇ ದೊಡ್ಡ ಹಾನಿಯಾಗದ ಸ್ಥಿತಿಯಲ್ಲಿ ತುಂಡರಿಸಿದ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜತೆಗೆ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರ ಮತ್ತು ರಕ್ತಸಿಕ್ತ ಬಟ್ಟೆಗಳನ್ನೂ ಸಹ ವಶಪಡಿಸಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.
ಮೀನಾಳೊಂದಿಗೆ ನಿಶ್ಚಿತಾರ್ಥವನ್ನು ರದ್ದುಗೊಳಿಸಿದ ನಂತರ ನಾನು ಕಂಗಾಲಾದೆ. ಕಾಡಿನಲ್ಲಿ ಆಕೆಯೊಂದಿಗೆ ತೀವ್ರ ವಾಗ್ದಾದಕ್ಕಿಳಿದು ನಂತರ ಕೃತ್ಯ ಎಸಗಿರುವುದಾಗಿ ಆರೋಪಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…