ಮಡಿಕೇರಿ: ಜಿಲ್ಲೆಯ ಬೋಯಿಕೇರಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆ ಗ್ರಾಮದ ಮುಸ್ಲಿಂ ಬಾಂಧವರು ಸೌಹರ್ದತೆ ಮೆರೆದಿದ್ದಾರೆ.
ಮಡಿಕೇರಿ ಮೈಸೂರು ರಾಷ್ಟ್ರೀಯ ಹೆದ್ದಾರಿ275 ರಲ್ಲಿ ಹಾದು ಹೋಗುವಾಗ ಕಾಣಸಿಗುವ ಬೋಯಿಕೇರಿ ಗ್ರಾಮದಲ್ಲಿ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಸ್ಥಳೀಯ ಜುಮಾ ಮಸೀದಿಯ ಮುಂಭಾಗಲ್ಲಿ ಸಿಹಿ ತಿನಿಸುಗಳು ಮತ್ತು ತಂಪು ಪಾನೀಯ ನೀಡಿ ಮುಸ್ಲಿಂಮರು ಸೌಹಾರ್ದತೆ ಮೆರೆದಿದ್ದಾರೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…