ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆ.೬ರಿಂದ ೨೫ರವರೆಗೆ ಆದೇಶ ಹೊರಡಿಸಲಾಗಿದೆ.
ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ ೧೮,೫೦೦ ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಜಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು, ಆರಿಕ್ಯೂಲೇಟೆಡ್ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ರಸಗೊಬ್ಬರ ಪೂರೈಕೆ ವಾಹನಗಳು, ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…