ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆ.೬ರಿಂದ ೨೫ರವರೆಗೆ ಆದೇಶ ಹೊರಡಿಸಲಾಗಿದೆ.
ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ ೧೮,೫೦೦ ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಜಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು, ಆರಿಕ್ಯೂಲೇಟೆಡ್ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ರಸಗೊಬ್ಬರ ಪೂರೈಕೆ ವಾಹನಗಳು, ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ.
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…