ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ.
ಈ ಸಂಬಂಧ ಮಾ.14ರ ಶುಕ್ರವಾರ ಸಂಜೆ 5ಗಂಟೆಗೆ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ನಗರದಲ್ಲಿ ಗುರವಾರ ಸಂಜೆ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಮಂಡೇಪಂಡ ಪ್ರವೀಣ್ ಬೋಪಯ್ಯ ಕಾಡಾನೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪಿದ ಘಟನೆಗೆ ಸಂಬಂಧಿಸಿದಂತೆ ತೋಟದ ಕಾರ್ಮಿಕನನ್ನು ಬಂಧಿಸಿ ಹಲ್ಲೆನಡೆಸಿರುವ ಅರಣ್ಯ ಇಲಾಖೆ ತಕ್ಷಣ ಆತನನ್ನು ಬಿಡುಗಡೆ ಮಾಡಿ ಆತನ ಮೇಲಿನ ಮೊಕದ್ದಮೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಮಾ.18 ರಂದು ಕಾಡಾನೆ ತೋಟಕ್ಕೆ ಬಾರದಂತೆ ತಡೆಗಟ್ಟಬೇಕು ಹಾಗೂ ವನ್ಯಮೃಗಗಳು ಮೃತಪಟ್ಟರೆ ಆಧಾರ ರಹಿತ ಸುಳ್ಳು ಮೊಕದ್ದಮೆ ಸೃಷ್ಟಿಸಿ ರೈತ-ಕಾರ್ಮಿಕನನ್ನು ಆರೋಪಿಸ್ಥಾನದಲ್ಲಿ ನಿಲ್ಲಿಸುವ ಕ್ರಮ ಆಗುತ್ತಿದ್ದು ಅರಣ್ಯ ಇಲಾಖೆ ಯಲ್ಲಿ ದಾಖಲಾದ ಮೊಕದ್ದಮೆ ಕೈಬಿಡಬೇಕು ಎಂದು ಒತ್ತಾಯಿಸಿ ಮಡಿಕೇರಿ ಅರಣ್ಯ ಭವನ ಕ್ಕೆ ರೈತ ಸಂಘ, ಕಾರ್ಮಿಕ ಸಂಘಟನೆಗಳು,ಮನವಿ ಸಲ್ಲಿಸಲಾಗುವುದು ಎಂದರು.
ವೇದಿಕೆಯಲ್ಲಿ ಅಮ್ಮತ್ತಿ ಹೋಬಳಿ ಅಧ್ಯಕ್ಷ ಬಿ.ಸಿ ಬೋಪಣ್ಣ, ಕಾರ್ಮಿಕ ಮುಖಂಡ ಭರತ್, ಜಿಲ್ಲಾ ಸಮಿತಿ ಖಜಾಂಚಿ ಸಬೀತಾ ಭೀಮಯ್ಯ ವಿಕ್ರಮ್ ಬಿದ್ದಪ್ಪ ಸಜೀವನ್,ಲಿಖಿತ್ ಸೋಮಣ್ಣ,ಸಂಚಾಲಕರಾದ ಸಿ.ಬಿ ಪೂಣಚ್ಚ,ಹರೀಶ್ ಸೋಮಯ್ಯ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…