ಮಡಿಕೇರಿ : ಯಾವುದೇ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಸ್ತಾವನೆ ನಮ್ಮ ಮುಂದಿಲ್ಲ. ಆದರೆ ಮಕ್ಕಳ ಭವಿಷ್ಯ ದೃಷ್ಟಿಯಿಂದ ಈಗಿರುವ ವಿಶ್ವವಿದ್ಯಾಲಯದೊಂದಿಗೆ ವಿಲೀನ ಪ್ರಕ್ರಿಯೆ ನಡೆಸಲು ಚಿಂತನ ಹರಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶುಕ್ರವಾರ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕೊಡಗು ವಿಶ್ವವಿದ್ಯಾಲಯ ಸಂಬಂಧಿಸಿದಂತೆ ಮಕ್ಕಳ ಅಭಿಪ್ರಾಯವನ್ನು ಸಂಗ್ರಹಿಸುವ ಅಭಿಯಾನವನ್ನು ಈಗಾಗಲೇ ಆರಂಭಿಸಲಾಗಿದೆ. ಅವರ ಅಭಿಪ್ರಾಯವನ್ನು ಕೇಂದ್ರೀಕರಿಸಿ ಸಂಪುಟದ ಮುಂದಿಟ್ಟು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ ವಿಶ್ವವಿದ್ಯಾಲಯದ ಬಗ್ಗೆ ಹೆಚ್ಚು ಒಲವು ಇರುವುದರಿಂದ, ಈ ಹಿಂದೆ ಸ್ಥಾಪಿಸಲಾದ ವಿಶ್ವವಿದ್ಯಾಲಯಗಳು ಇತರ ಹೆಸರುಗಳಿಸಿದ ವಿಶ್ವವಿದ್ಯಾಲಯದೊಂದಿಗೆ ಸೇರ್ಪಡಿಗೊಳಿಸುವುದು ನಮ್ಮ ಚಿಂತನೆಯಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇರುವ ಸಿಬ್ಬಂದಿಗಳು ಕೊಡಗು ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದದರಿಂದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ವಿಲೀನ ಪ್ರಕ್ರಿಯೆಗೆ ಚಿಂತನೆ ಹರಿಸಲಾಗಿದೆ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…