ಕೊಡಗು

ಕುಶಾಲನಗರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕೊಡಗು: ಮೊಬೈಲ್‌ ಶಾಪ್‌ ನಡೆಸುತ್ತಿದ್ದ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನದ ಬಳಿ ನಡೆದಿದೆ.

ದೇವಸ್ಥಾನದ ಮುಂಭಾಗ ಮೊಬೈಲ್‌ ಶಾಪ್‌ ನಡೆಸುತ್ತಿದ್ದ ವಿನೋದ್‌ ಎಂಬುವವರೇ ನೇಣಿಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ವಿನೋದ್‌ ಮೃತದೇಹ ಮಳಿಗೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ದೃಢಪಟ್ಟಿದೆ.

ವಿನೋದ್‌ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

1 hour ago

ಗ್ಯಾಸ್‌ ಸಿಗದೇ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ…

1 hour ago

ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ: ಸಚಿವ ಚಲುವರಾಯಸ್ವಾಮಿ ಆರೋಪ

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು…

2 hours ago

ನಾನು ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ: ಅಣ್ಣಾಮಲೈ ಸ್ಪಷ್ಟನೆ

ಚೆನ್ನೈ: ತಾವು ಈ ಬಾರಿ ತಮಿಳುನಾಡಿನ ವಿಧಾನಸಭಾ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ. ಇದರ ಬಗ್ಗೆ ಅನಗತ್ಯವಾಗಿ ಗೊಂದಲಗಳು ಬೇಡ ಎಂದು…

2 hours ago

ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ನಕಾರ: ಪಾಕ್‌ಗೂ ಭಾರೀ ಮುಖಭಂಗ

ಟೆಹರಾನ್:‌ ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ಸಂಪೂರ್ಣವಾಗಿ ನಿರಾಕರಿಸಿದೆ. ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ…

2 hours ago

ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ…

3 hours ago