ಕೊಡಗು

ನಾಳಿನ ಕೊಡಗು ಬಂದ್‌ಗೆ ಹಲವು ಸಂಘಟನೆಗಳ ಬೆಂಬಲ

ಕೊಡಗು: ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ನಾಳಿನ ಕೊಡಗು ಬಂದ್ ಗೆ ಹಲವು ಸಂಸ್ಥೆ – ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಬಂದ್ ನಡೆಯಲಿದೆ.

ಕೊಡವ ಸಮಾಜಗಳ ಪೈಕಿ ಅಖಿಲ ಕೊಡವ ಸಮಾಜ, ಪೊನ್ನಂಪೇಟೆ, ವಿರಾಜಪೇಟೆ, ಅಮ್ಮತ್ತಿ, ಬೆಂಗಳೂರು, ತವಳಗೇರಿ ಮೂಂದ್ನಾಡ್, ಟಿ. ಶೆಟ್ಟಿಗೇರಿ ಹಾಗೂ ನಾಪೋಕ್ಲು ಸಮಾಜಗಳು ಬಂದ್‌ಗೆ ಬೆಂಬಲ ಘೋಷಿಸಿವೆ.

ಅಲ್ಲದೇ ಇನ್ಯಾರು ಬಂದ್‌ಗೆ ಬೆಂಬಲ ನೀಡಿದ್ದಾರೆ ಎಂಬ ವಿವರ ಇಲ್ಲಿದೆ:

1. ಭಾರತೀಯ ಜನತಾ ಪಕ್ಷ, ಕೊಡಗು ಜಿಲ್ಲೆ.
2. ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್
3. ಕೊಡಗು ಮುಸ್ಲಿಂ ಅಸೋಸಿಯೇಷನ್
4. ಕೇಸರಿ ಯೂತ್ ಮೂವ್ ಮೆಂಟ್ ಸೇವಾ ಸಮಿತಿ
5. ಪೊಂಬೊಳ್ಚ ಕೂಟ ವಿರಾಜಪೇಟೆ
6. ರೂಟ್ಸ್ ಆಫ್ ಕೊಡಗು
7. ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘ ವಿರಾಜಪೇಟೆ
8. ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್
9. ಕೊಡವ ಪೊಮ್ಮಕ್ಕಡ ಕೂಟ
10. ಗ್ರಾಮಸ್ಥರು, ಆರ್ಜಿ ಗ್ರಾಮ
11. ಗ್ರಾಮಸ್ಥರು, ಕದನೂರು ಗ್ರಾಮ
12. ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟ
13. ಕೊಡಗು ವೆಲ್ಫೇರ್ ಅಸೋಸಿಯೇಷನ್ ಬೆಂಗಳೂರು
14. ಕೊಡವ ಕೂಟಾಳಿಯಡ ಕೂಟ
15. ಚಿನ್ನ- ಬೆಳ್ಳಿ ವರ್ತಕರ ಸಂಘ, ಗೋಣಿಕೊಪ್ಪ
16. ಪಿ ಪಿ ಕೆ – ಪ್ರತೀಕ್ ಪೊನಣ್ಣ
17. ಸೇವ್ ರಿವರ್ ಕಾವೇರಿ ಕೊಡಗು
18. ಚೇಂಬರ್ ಆಫ್ ಕಾಮರ್ಸ್ ಪೊನ್ನಂಪೇಟೆ
19. ಕುಶಾಲ ಕುಂಬಾರ ಸಂಘ ಕೊಡಗು
20. ಕೊಡವ ಟಗ್ ಆಫ್ ವಾರ್ ಅಕಾಡೆಮಿ ಕೊಡಗು
21. ಉಳ್ಳಿಯಡ ಎಂ. ಪೂವಯ್ಯ, ಬ್ರಹ್ಮಗಿರಿ ಪತ್ರಿಕೆ
22. ಕೊಡವ ನ್ಯಾಷನಲ್ ಕೌನ್ಸಿಲ್ (ಸಿ ಎನ್ ಸಿ)
23. ತಿರಿ ಬೊಳ್ಚ ಕೂಟ, ಮಡಿಕೇರಿ
24. ಕೊಡವ ಬೈಕರ್ಸ್ ಅಸೋಸಿಯೇಷನ್, ಕೊಡಗು
25. ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ ಕೈಕೇರಿ
26. ಕೊಡಗು ರಕ್ಷಣಾ ವೇದಿಕೆ
27. ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್.
28. ಬೆಪ್ಪು ನಾಡ್ ಕೊಡವ ಸಂಘ, ಅರಮೇರಿ
29. ಕೊಡಗು ಹೋಟೆಲ್, ರೆಸ್ಟೋರೆಂಟ್ ಮತ್ತು ರೆಸಾರ್ಟ್ ಮಾಲೀಕರ ಸಂಘ
30. ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್, ಕೊಡಗು
31. ಮಿಷನ್ ಮೋದಿ ಡೆಮಾಕ್ರಸಿ ಡೆವೆಲಪ್ ಮೆಂಟ್ ಟ್ರಸ್ಟ್ ಮೈಸೂರು ಜಿಲ್ಲೆ ಪ್ರಭಾರಿ ಕೊಡಗು ಜಿಲ್ಲೆ.
32. ಗೋಣಿಕೊಪ್ಪ ಪ್ರಗತಿ ಅಟೋ ಚಾಲಕರ ಹಾಗೂ ಮಾಲೀಕರ ಸಂಘ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

5 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

6 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

9 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

23 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago