ಪಿರಿಯಾಪಟ್ಟಣ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಪಿರಿಯಾಪಟ್ಟಣದ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟವನ್ನೇರಿ ದೇವರ ದರ್ಶನ ಪಡೆದರು.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಐತಿಹಾಸಿಕ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ವಾರ್ಷಿಕ ದೀವಟಿಗೆ ಉತ್ಸವ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಭಕ್ತರೊಂದಿಗೆ ಬೆಟ್ಟವನ್ನೇರಿ ದೇವರ ದರ್ಶನ ಪಡೆದರು.
ಸುಮಾರು 3600 ಮೆಟ್ಟಿಲುಗಳನ್ನು ಹೊಂದಿರುವ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟವನ್ನೇರಿದ ಯದುವೀರ್ ಅವರು, ಮಲ್ಲಿಕಾರ್ಜುನಸ್ವಾಮಿಯ ದರ್ಶನ ಪಡೆದು ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…