ಕೊಡಗು: ಮೈಸೂರು ರಾಜಮನೆತನದ ಕಾಲದಲ್ಲಿ ರಚನೆಯಾಗಿದ್ದ ಸಂಸ್ಥೆ ಬಡವರಿಗೆ ನಿವೇಶನ ಕೊಡುತ್ತಿತ್ತು. ಆದರೆ ಇಂದು ಅದೇ ಮೂಡಾ ಶ್ರೀಮಂತರಿಗೆ ನಿವೇಶನ ಕೊಡುವ ಸಂಸ್ಥೆಯಾಗಿ ಪರಿವರ್ತನೆಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ಎರಡರಲ್ಲೂ ಹಗರಣ ಆಗಿದೆ ಅಂತಾ ನಾವು ಎಲ್ಲಾ ಕಡೆ ಹೇಳಿದ್ದೇವೆ. ಇದೇ ವಿಚಾರವಾಗಿ ನಾಳೆ ಮೈಸೂರಿನಲ್ಲಿ ನಮ್ಮ ಪಕ್ಷದಿಂದಲೂ ಪ್ರತಿಭಟನೆ ಇದೆ. ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ. ಜೊತೆಗೆ ಸಾರ್ವಜನಿಕರಿಗೆ ಇದರಿಂದ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಇದನ್ನು ಸಿಬಿಐಗೆ ಕೊಡಬೇಕು. ಎರಡೂ ಪ್ರಕರಣಗಳ ಸತ್ಯಾಂಶ ಹೊರಬರಬೇಕು ಅಂದರೆ ಕೇಸ್ನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…