ವಿರಾಜಪೇಟೆ : ಸತತ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ಪುರಸಭೆಯ ಕಚೇರಿ ಮೇಲ್ಚಾವಣಿ ಮಂಗಳವಾರ ಬೆಳಿಗ್ಗೆ ಕುಸಿದಿದ್ದು, ಸ್ವಲ್ಪದರಲ್ಲೆ ಕಚೇರಿ ಸಿಬ್ಬಂದಿಗಳು ಅನಾಹುತದಿಂದ ಪಾರಾಗಿದ್ದಾರೆ.
ಕಚೇರಿಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ವೇಳೆಯೇ ಈ ಘಟನೆ ನಡೆದಿದೆ. ಕಚೇರಿಯ ಮೇಲ್ಚಾವಣಿಯ ಸ್ವಲ್ಪ ಭಾಗ ಕುಸಿದು ಹೆಂಚುಗಳು ಕೆಳಗೆ ಬಿದ್ದಿವೆ. ಮಳೆಯಲ್ಲಿ ಹೆಂಚಿನ ತೊಕ ಹೆಚ್ಚಾದ ಕಾರಣ ಈ ರೀತಿ ಆಗಿದೆ ಎಂದು ಹೇಳಲಾಗಿದೆ.
ಕೆಲವು ಪುರಸಭಾ ಸದಸ್ಯರು, ಸದ್ಯಕ್ಕೆ ಸುರಕ್ಷತಾ ದೃಷ್ಟಿಯಿಂದ ಪ್ರವಾಸಿ ಮಂದಿರದ ಸಮೀಪವಿರುವ ಲೋಕೊಪಯೋಗಿ ಇಲಾಖೆಯ ನೂತನ ಕಟ್ಟಡ ಖಾಲಿ ಇದ್ದು, ಅಲ್ಲಿಗೆ ಈ ಕಚೇರಿಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಿ ಎಂದು ಆಗ್ರಹಿಸಿದ್ದಾರೆ.
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…
ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…
ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…
ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…