ವಿರಾಜಪೇಟೆ : ಸತತ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ಪುರಸಭೆಯ ಕಚೇರಿ ಮೇಲ್ಚಾವಣಿ ಮಂಗಳವಾರ ಬೆಳಿಗ್ಗೆ ಕುಸಿದಿದ್ದು, ಸ್ವಲ್ಪದರಲ್ಲೆ ಕಚೇರಿ ಸಿಬ್ಬಂದಿಗಳು ಅನಾಹುತದಿಂದ ಪಾರಾಗಿದ್ದಾರೆ.
ಕಚೇರಿಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ವೇಳೆಯೇ ಈ ಘಟನೆ ನಡೆದಿದೆ. ಕಚೇರಿಯ ಮೇಲ್ಚಾವಣಿಯ ಸ್ವಲ್ಪ ಭಾಗ ಕುಸಿದು ಹೆಂಚುಗಳು ಕೆಳಗೆ ಬಿದ್ದಿವೆ. ಮಳೆಯಲ್ಲಿ ಹೆಂಚಿನ ತೊಕ ಹೆಚ್ಚಾದ ಕಾರಣ ಈ ರೀತಿ ಆಗಿದೆ ಎಂದು ಹೇಳಲಾಗಿದೆ.
ಕೆಲವು ಪುರಸಭಾ ಸದಸ್ಯರು, ಸದ್ಯಕ್ಕೆ ಸುರಕ್ಷತಾ ದೃಷ್ಟಿಯಿಂದ ಪ್ರವಾಸಿ ಮಂದಿರದ ಸಮೀಪವಿರುವ ಲೋಕೊಪಯೋಗಿ ಇಲಾಖೆಯ ನೂತನ ಕಟ್ಟಡ ಖಾಲಿ ಇದ್ದು, ಅಲ್ಲಿಗೆ ಈ ಕಚೇರಿಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಿ ಎಂದು ಆಗ್ರಹಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…