ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ.
ಇದರ ಭಾಗವಾಗಿ ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದ್ದು, ಈ ಬಾರಿ ಮೊದಲ ಬಾರಿಗೆ ಇಸಿಜಿ ಪರೀಕ್ಷೆಯನ್ನು ಮಾಡಲಾಗಿದೆ.
20ಕ್ಕೂ ಅಧಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಿದ್ದು, ಆನೆಗಳ ರಕ್ತ ಮತ್ತು ಮಲದ ಮಾದರಿಗಳನ್ನು ಸಂಗ್ರಹಿಸಿ ವಿವಿಧ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ರವಾನಿಸಲಾಗಿದೆ. ಜೊತೆಗೆ ಹೆಣ್ಣಾನೆಗಳಿಗೆ ಅಲ್ಟ್ರಾಸೌಂಡ್ ಮೂಲಕ ಗರ್ಭಧಾರಣೆ ಪರೀಕ್ಷೆಯನ್ನು ಸಹ ನಡೆಸಲಾಗಿದೆ.
ಇನ್ನು ವಿಶೇಷವಾಗಿ ಈ ಸಲ ಮೊದಲ ಬಾರಿಗೆ ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ಇಸಿಜಿ ಪರೀಕ್ಷೆ ನಡೆಸಲಾಗಿದೆ.
ಈ ವರ್ಷ ವಿಜಯದಶಮಿ ಹಬ್ಬ 20 ದಿನ ತಡವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ದಸರಾ ಗಜಪಡೆ ಆಯ್ಕೆ ಪ್ರಕ್ರಿಯೆಯೂ ವಿಳಂಬವಾಗಿ ಆರಂಭವಾಗಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…