ಮಡಿಕೇರಿ: ಕೊಡವ ಲ್ಯಾಂಡ್ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಸಮುದಾಯಕ್ಕೆ ಎಸ್ಟಿ ಸ್ಥಾನಮಾನ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಹೇಳಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿ ಮಾತನಾಡಿದ ಅವರು, ಕೊಡವರು ವಿಶಿಷ್ಟ ಸಂಸ್ಕೃತಿ ಮತ್ತು ಆಚರಣೆಗಳನ್ನು ಹೊಂದಿದ್ದಾರೆ. ಈ ಸಮುದಾಯವನ್ನು ಸಂರಕ್ಷಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಹಲವಾರು ಹಕ್ಕುಗಳನ್ನು ಭಾರತೀಯ ಸಂವಿಧಾನವು ನಮಗೆ ನೀಡಿದೆ ಎಂದರು.
ಕೊಡವ ಸಮುದಾಯವನ್ನು ರಕ್ಷಿಸಲು ಎಸ್ಟಿ ಟ್ಯಾಗ್ ನೀಡಬೇಕು ಎಂದು ಆಗ್ರಹಿಸಿದ ನಾಚಪ್ಪ, ಸಿಎನ್ಸಿ ಮೂರು ದಶಕಗಳಿಂದ ಇದಕ್ಕಾಗಿ ಹೋರಾಟ ಮಾಡುತ್ತಿದೆ. ಸಂವಿಧಾನದ ಮೂಲಕ ಹಕ್ಕುಗಳನ್ನು ಪಡೆಯಲು ಶ್ರಮ ವಹಿಸುತ್ತಿದೆ ಎಂದರು.
ಈ ಹಿನ್ನೆಲೆಯಲ್ಲಿ ಕೊಡವ ಸಮುದಾಯಕ್ಕೆ ಎಸ್ಟಿ ಸ್ಥಾನಮಾನ, ಕೊಡಗಿಗೆ ಪ್ರತ್ಯೇಕ ಲೋಕಸಭಾ ಸ್ಥಾನ, ಶಸ್ತ್ರಾಸ್ತ್ರ ಕಾಯ್ದೆಯಿಂದ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…