ಕೊಡಗು

ನಾಪೋಕ್ಲು | ಕಾಳಿಂಗ ಸರ್ಪ ಪ್ರತ್ಯಕ್ಷ

ನಾಪೋಕ್ಲು : ಸಮೀಪದ ನೆಲಜಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಜಿ ಗ್ರಾಮದ ನಿವಾಸಿ ಅಪ್ಪು ಮಣಿಯಂಡ ರಘು ಸುಬ್ಬಯ್ಯ ಎಂಬವರ ಗದ್ದೆಯಲ್ಲಿ ಹತ್ತು ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಂಡುಬಂದಿದೆ. ಸರ್ಪವನ್ನು ಕಂಡು ಭಯಭೀತರಾದ ಜನರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೂರ್ನಾಡಿನ ಉರ್ಗತಜ್ಞ ಸ್ನೇಕ್ ಪ್ರಜ್ವಲ್ ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಮಾಕುಟ್ಟ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಭಾಗಮಂಡಲ ಉಪವಲಯ ಅರಣ್ಯ ಇಲಾಖೆಯ ಅಽಕಾರಿ ಕಾಳೇಗೌಡ, ಸಿಬ್ಬಂದಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

15 mins ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

1 hour ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

2 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

3 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

3 hours ago

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…

3 hours ago