ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧುವಾರ ರಾತ್ರಿ ಇಡೀ ನಿರಂತರವಾಗಿ ಧಾರಕಾರ ಮಳೆ ಸುರಿದಿದೆ. ಗುರುವಾರ ಬೆಳಿಗ್ಗೆಯೂ ಬಿರುಸಿನ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ.
ಗಾಳಿ ಸಮೇತ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳ ನೆಲಕಚ್ಚಿವೆ. ಮಡಿಕೇರಿ ಹಾಗೂ ವಿರಾಜಪೇಟೆ ಸಂಪರ್ಕ ಕಲ್ಪಿಸುವೆ ಭೇತ್ರಿ ಬಳಿ ಕಾವೇರಿ ನದಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ.
ಸೋಮವಾರಪೇಟೆಯ ಕೊಡ್ಲಿಪೇಟೆ ಭಾಗದಲ್ಲಿ ನಿರಂತರವಾಗಿ ಗಾಳಿ ಮಳೆ ಸುರಿಯುತ್ತಿದ್ದು, ಕೊಡ್ಲಿಪೇಟೆ ಭಾಗದ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ದಿನದಲ್ಲಿ ಒಂದಡೆರು ಗಂಟೆ ಮಾತ್ರ ವಿದ್ಯುತ್ ಸಂಪರ್ಕ ಸಿಗುತ್ತಿದೆ.
ಜಿಲ್ಲೆಯಾದ್ಯಂತ ಮಳೆ ಮುಂದುವರೆಯುತ್ತಿರುವ ಕಾರಣ ಇಂದು ಕೂಡ ಅಂಗನವಾಡಿ, ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…