ಕೊಡಗು: ಕರ್ನಾಟಕದ ಕಾಶ್ಮೀರಾ ಕೊಡಗಿಗೆ ಮಳೆಗಾಲದಲ್ಲಿ ಎಲ್ಲಿಲ್ಲದ ಜನ ಬರುತ್ತಾರೆ. ಕೊಡಗಿನ ರಮಣೀಯ ಸೌಂದರ್ಯವನ್ನು ಸವಿಯುವ ಮೂಲಕ ಅಲ್ಲಿ ಮೈದುಂಬಿ ಹರಿಯುವ ನದಿ ತೊರೆ, ತೀರಗಳನ್ನು ಒಮ್ಮೆಲೆ ನೋಡಲು ಜನ ಸಾಗರವೇ ಉಕ್ಕಿ ಬರುವುದುಂಟು. ಝರಿಯಾಗಿ ಹರಿಯುವ ಹಲವು ತೊರೆ, ಜಲಪಾತಗಳಿಂದ ದುಮ್ಮಿಕ್ಕುವ ನೀರಿಗೆ ಮೈವೊಡ್ಡಿ ಸ್ನಾನ ಮಾಡಲು ಪ್ರವಾಸಿಗರು ಕೊಡಗಿಗೆ ಬರುತ್ತಾರೆ.
ಆದರೆ ಇನ್ಮುಂದೆ ಕೊಡಗಿನಲ್ಲಿರುವ ಯಾವುದೇ ಜಲಪಾತಗಳಿಗೆ ಪ್ರವಾಸಿಗರು ಇಳಿಯುವಂತಿಲ್ಲ. ಹೌದು ಇದು ಕೊಡಗು ಜಿಲ್ಲಾಡಳಿತ ಕೈಗೊಂಡಿರುವ ಕ್ರಮವಾಗಿದೆ. ಜಿಲ್ಲೆಯಲ್ಲಿ ಯಾವುದೇ ಜಲಪಾತ, ನದಿ ತೊರೆ, ಝರಿಗಳಿಗೆ ಇಳಿದು ಸ್ನಾನ ಮಾಡದಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆ ಮೂಲಕ ಎಂಜಾಯ್ ಮಾಡಲು ಕೊಡಗಿಗೆ ಬರುವ ಪ್ರವಾಸಿಗರ ಆಸೆಗೆ ತಣ್ಣೀರೆರೆಚಿದ ಹಾಗಾಗಿದೆ.
ಕೊಡಗಿನಲ್ಲಿ ನದಿ, ಜಲಪಾತಗಳಿಗೆ ಇಳಿದು ಜನರು ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಏರಿಕೆ ಕಾಣುತ್ತಿರುವ ಹಿನ್ನೆಲೆ, ಸಾರ್ವಜನಿಕ ಕೆರೆಗಳು ಸೇರಿದಂತೆ ಎಲ್ಲಿಯೂ ಸ್ನಾನ ಮಾಡದಂತೆ ಜಿಲ್ಲಾಧಿಕಾರಿ ಡಾ.ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…