ಮಡಿಕೇರಿ: ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.17ರಂದು ಶುಕ್ರವಾರ ಮಧ್ಯಾಹ್ನ 1.45ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ.
ಶುಭಾ ತುಲಾ ಲಗ್ನದಲ್ಲಿ ಕಾವೇರಿ ಮಾತೆ ಆಬಿರ್ಭವಿಸಲಿದ್ದಾಳೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಬಳಿ ಇರುವ ತಲಕಾವೇರಿ ಸನ್ನಿಧಿಯಲ್ಲಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದಾಳೆ.
ಈ ಹಿನ್ನೆಲೆಯಲ್ಲಿ ಇದನ್ನು ಕಣ್ತುಂಬಿಕೊಳ್ಳಲು ಅಂದಿನ ದಿನ ಸಾವಿರಾರು ಜನರು ಸೇರಲಿದ್ದು, ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…