ಮಡಿಕೇರಿ: ಇಲ್ಲಿನ ಪೊನ್ನಂಪೇಟೆ ತಾಲೂಕು ಈಚೂರು ಗ್ರಾಮದಲ್ಲಿ ನಿನ್ನೆ ಸಂಜೆ ಆನೆಗಳು ಕಾಣಿಸಿಕೊಂಡಿದ್ದವು. ಕೂಡಲೇ ಅರಣ್ಯ ಇಲಾಖೆಯವರು ಓಡಿಸಲು ಯತ್ನಿಸಿದರು ಕೂಡ ಆನೆಗಳ ಹಿಂಡು ಮತ್ತೆ ಈಚೂರು ಗ್ರಾಮದಲ್ಲಿಯೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ.
ಗ್ರಾಮದ ಕಂಡಿಪಾಡಿ ಪವನ್ ಎಂಬುವರ ಬಾಳೆ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಬಾಳೆ ತೋಟವನ್ನು ನಾಶಪಡಿಸಿವೆ ಹಾಗೆ ಭತ್ತದ ಗದ್ದೆಗೂ ಕೂಡ ದಾಳಿ ನಡೆಸಿ ಅಪಾರ ನಷ್ಟವನ್ನು ಉಂಟು ಮಾಡಿದೆ.
ಅರಣ್ಯ ಇಲಾಖೆ ಕೂಡಲೇ ಆನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಈ ಭಾಗದ ಸಾರ್ವಜನಿಕರು ಕೋರಿಕೊಂಡಿದ್ದಾರೆ.
ಕೆ.ಎಸ್.ಚಂದ್ರಶೇಖರ್ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…
ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…