ಮಾದರಿ ಕೃಷಿಕನ ಗದ್ದೆಯಲ್ಲಿ 15 ಎಕರೆ ಬೆಳೆ ನಾಶ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಫೆಂಗಲ್ ಚಂಡಮಾರುತದಿಂದ ನಿರಂತರ ಸುರಿದ ಮಳೆಯಿಂದ ಬೆಳೆಗಳು ಹಾನಿಯಾಗಿದೆ.
ಚಂಡಮಾರುತದ ಪರಿಣಾಮದಿಂದಾಗಿ ಪೊನ್ನಂಪೇಟೆ ಸಮೀಪದ ಹುದ್ದೂರು ಗ್ರಾಮದ ಭತ್ತದ ಬೆಳೆಯ ಮಾದರಿ ಕೃಷಿಕ ರವಿಶಂಕರ್ ಅವರ ಭತ್ತದ ಗದ್ದೆಗಳಲ್ಲಿ ಮಳೆಯಿಂದ ನೀರು ನಿಂತು 15 ಎಕರೆ ಗದ್ದೆಯಲ್ಲಿ 17 ವಿಧದ ತಳಿ ಭತ್ತದ ಪೈರು ನೀರು ಪಾಲಾಗಿದೆ.
ಅಕಾಲಿಕ ಮಳೆಯಿಂದಾಗಿ ಅಪಾರ ನಷ್ಟವನ್ನು ಕೂಡ ಇವರು ಅನುಭವಿಸಿದ್ದಾರೆ. ಕೃಷಿಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುವ ಇವರು ಪ್ರತಿ ವರ್ಷ ಹೊಸ ತಳಿಯ ಅಭಿವೃದ್ಧಿಯನ್ನು ಪಡಿಸಿ ರೈತರಿಗೆ ಉಪಯುಕ್ತ ಮಾಹಿತಿಯನ್ನು ಕೂಡ ನೀಡುತ್ತಿದ್ದಾರೆ. ಇದೀಗ ಕಟಾವಿಗೆ ಬಂದ ಭತ್ತ ಮಳೆಯಿಂದಾಗಿ ಅಪಾರ ನಷ್ಟವನ್ನು ಅನುಭವಿಸಿದ್ದಾರೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…