ಮಾದರಿ ಕೃಷಿಕನ ಗದ್ದೆಯಲ್ಲಿ 15 ಎಕರೆ ಬೆಳೆ ನಾಶ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಫೆಂಗಲ್ ಚಂಡಮಾರುತದಿಂದ ನಿರಂತರ ಸುರಿದ ಮಳೆಯಿಂದ ಬೆಳೆಗಳು ಹಾನಿಯಾಗಿದೆ.
ಚಂಡಮಾರುತದ ಪರಿಣಾಮದಿಂದಾಗಿ ಪೊನ್ನಂಪೇಟೆ ಸಮೀಪದ ಹುದ್ದೂರು ಗ್ರಾಮದ ಭತ್ತದ ಬೆಳೆಯ ಮಾದರಿ ಕೃಷಿಕ ರವಿಶಂಕರ್ ಅವರ ಭತ್ತದ ಗದ್ದೆಗಳಲ್ಲಿ ಮಳೆಯಿಂದ ನೀರು ನಿಂತು 15 ಎಕರೆ ಗದ್ದೆಯಲ್ಲಿ 17 ವಿಧದ ತಳಿ ಭತ್ತದ ಪೈರು ನೀರು ಪಾಲಾಗಿದೆ.
ಅಕಾಲಿಕ ಮಳೆಯಿಂದಾಗಿ ಅಪಾರ ನಷ್ಟವನ್ನು ಕೂಡ ಇವರು ಅನುಭವಿಸಿದ್ದಾರೆ. ಕೃಷಿಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುವ ಇವರು ಪ್ರತಿ ವರ್ಷ ಹೊಸ ತಳಿಯ ಅಭಿವೃದ್ಧಿಯನ್ನು ಪಡಿಸಿ ರೈತರಿಗೆ ಉಪಯುಕ್ತ ಮಾಹಿತಿಯನ್ನು ಕೂಡ ನೀಡುತ್ತಿದ್ದಾರೆ. ಇದೀಗ ಕಟಾವಿಗೆ ಬಂದ ಭತ್ತ ಮಳೆಯಿಂದಾಗಿ ಅಪಾರ ನಷ್ಟವನ್ನು ಅನುಭವಿಸಿದ್ದಾರೆ.
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…
ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…