ಮಾದರಿ ಕೃಷಿಕನ ಗದ್ದೆಯಲ್ಲಿ 15 ಎಕರೆ ಬೆಳೆ ನಾಶ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಫೆಂಗಲ್ ಚಂಡಮಾರುತದಿಂದ ನಿರಂತರ ಸುರಿದ ಮಳೆಯಿಂದ ಬೆಳೆಗಳು ಹಾನಿಯಾಗಿದೆ.
ಚಂಡಮಾರುತದ ಪರಿಣಾಮದಿಂದಾಗಿ ಪೊನ್ನಂಪೇಟೆ ಸಮೀಪದ ಹುದ್ದೂರು ಗ್ರಾಮದ ಭತ್ತದ ಬೆಳೆಯ ಮಾದರಿ ಕೃಷಿಕ ರವಿಶಂಕರ್ ಅವರ ಭತ್ತದ ಗದ್ದೆಗಳಲ್ಲಿ ಮಳೆಯಿಂದ ನೀರು ನಿಂತು 15 ಎಕರೆ ಗದ್ದೆಯಲ್ಲಿ 17 ವಿಧದ ತಳಿ ಭತ್ತದ ಪೈರು ನೀರು ಪಾಲಾಗಿದೆ.
ಅಕಾಲಿಕ ಮಳೆಯಿಂದಾಗಿ ಅಪಾರ ನಷ್ಟವನ್ನು ಕೂಡ ಇವರು ಅನುಭವಿಸಿದ್ದಾರೆ. ಕೃಷಿಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುವ ಇವರು ಪ್ರತಿ ವರ್ಷ ಹೊಸ ತಳಿಯ ಅಭಿವೃದ್ಧಿಯನ್ನು ಪಡಿಸಿ ರೈತರಿಗೆ ಉಪಯುಕ್ತ ಮಾಹಿತಿಯನ್ನು ಕೂಡ ನೀಡುತ್ತಿದ್ದಾರೆ. ಇದೀಗ ಕಟಾವಿಗೆ ಬಂದ ಭತ್ತ ಮಳೆಯಿಂದಾಗಿ ಅಪಾರ ನಷ್ಟವನ್ನು ಅನುಭವಿಸಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…