ಮಡಿಕೇರಿ: ನಾಪೊಕ್ಲು ಭಾಗಮಂಡಲ ರಸ್ತೆಯಲ್ಲಿ ತೆಪೆಕಾರ್ಯ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಕಂಡು ಬಂದು ಹಿನ್ನೆಲೆ ಗುತ್ತಿಗೆದಾರನಿಗೆ ಅಂತಿಮ ಎಚ್ಚರಿಕೆ ನೀಡಲಾಗಿದೆ.
ಭಾಗಮಂಡಲ ರಸ್ತೆಯ ದೊಡ್ಡ ಪುಲಿಕೋಟ್ ಶಾಲೆಯ ಬಳಿ ಕಾಮಗಾರಿ ಗುಣಮಟ್ಟ ಉತ್ತಮವಾಗಿಲ್ಲದಿರುವುದು ಕಂಡು ಬಂದಿದೆ. ಕೂಡಲೇ ಸ್ಥಳೀಯ ಶಾಸಕ ಎ.ಎಸ್.ಪೊನ್ನಣ್ಣ ಅವರ ಗಮನಕ್ಕೆ ತಂದು ಆಕ್ಷೇಪಣೆ ಸಲ್ಲಿಸಿದ್ದಾರೆ. ಕೂಡಲೇ ಶಾಸಕರು ಲೋಕೋಪಯೋಗಿ ಅಧಿಕಾರಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಈ ಹಿನ್ನಲೆ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಗಿರೀಶ್, ಗುತ್ತಿಗೆದಾರ ಬಾಬುಗೆ ತಕ್ಷಣವೇ ಕಾಮಗಾರಿ ಸರಿಪಡಿಸಲು ಸೂಚನೆ ನೀಡಿ ಮತ್ತೆ ಲೋಪ ಕಂಡು ಬಂದಲ್ಲಿ ಬಿಲ್ ತಡೆ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ನಿಂದ ಅನ್ವಯವಾಗುವಂತೆ ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…
ಎಸ್ಎಸ್ಎಲ್ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…
ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…
‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…