ಮಡಿಕೇರಿ: ನಾಪೊಕ್ಲು ಭಾಗಮಂಡಲ ರಸ್ತೆಯಲ್ಲಿ ತೆಪೆಕಾರ್ಯ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಕಂಡು ಬಂದು ಹಿನ್ನೆಲೆ ಗುತ್ತಿಗೆದಾರನಿಗೆ ಅಂತಿಮ ಎಚ್ಚರಿಕೆ ನೀಡಲಾಗಿದೆ.
ಭಾಗಮಂಡಲ ರಸ್ತೆಯ ದೊಡ್ಡ ಪುಲಿಕೋಟ್ ಶಾಲೆಯ ಬಳಿ ಕಾಮಗಾರಿ ಗುಣಮಟ್ಟ ಉತ್ತಮವಾಗಿಲ್ಲದಿರುವುದು ಕಂಡು ಬಂದಿದೆ. ಕೂಡಲೇ ಸ್ಥಳೀಯ ಶಾಸಕ ಎ.ಎಸ್.ಪೊನ್ನಣ್ಣ ಅವರ ಗಮನಕ್ಕೆ ತಂದು ಆಕ್ಷೇಪಣೆ ಸಲ್ಲಿಸಿದ್ದಾರೆ. ಕೂಡಲೇ ಶಾಸಕರು ಲೋಕೋಪಯೋಗಿ ಅಧಿಕಾರಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಈ ಹಿನ್ನಲೆ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಗಿರೀಶ್, ಗುತ್ತಿಗೆದಾರ ಬಾಬುಗೆ ತಕ್ಷಣವೇ ಕಾಮಗಾರಿ ಸರಿಪಡಿಸಲು ಸೂಚನೆ ನೀಡಿ ಮತ್ತೆ ಲೋಪ ಕಂಡು ಬಂದಲ್ಲಿ ಬಿಲ್ ತಡೆ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…