prathap simha
ಮಡಿಕೇರಿ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿರುವುದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಎರಡು ವರ್ಷದ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ದೂರಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರ್ಣಗೊಳ್ಳುತ್ತದೆ. ಈ ಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ಮಾಡಲು ಮುಂದಾಗಿದೆ. ಆದರೆ, ಯಾವ ಸಾಧನೆಯನ್ನು ಜನರ ಮುಂದಿಡಲು ಸಾಧನಾ ಸಮಾವೇಶ ನಡೆಸುತ್ತೀರಿ ಎಂದು ಪ್ರಶ್ನಿಸಿದರು.
ಬೆಲೆ ಏರಿಕೆ ನಿಯಂತ್ರಣ ಮಾಡದೇ ಇರುವುದು, ಮೂಡಾ ಸೈಟ್ ಹಗರಣ, ವಾಲ್ಮೀಕಿ ನಿಗಮದ ಅನುದಾನ ದುರುಪಯೋಗ, ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬೆಂಗಳೂರನ್ನು ಬೀಚ್ ಬೆಂಗಳೂರು ಮಾಡಿರುವುದು, ಹೆಲ್ತ್ ಕಿಟ್ ಹಗರಣ ಇವೆಲ್ಲವೂ ರಾಜ್ಯ ಸರ್ಕಾರದ ಸಾಧನೆ ಎಂದು ಜನತೆಗೆ ಹೇಳುತ್ತಿರಾ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿ ವ್ಯಂಗ್ಯವಾಡಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…