Rain Disrupts Even Funeral Rites: Water Floods the Grave Dug at Crematorium
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಳ್ಳ, ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಇದೀಗ ಈ ಭಾರಿ ಗಾಳಿ ಮಳೆ ಶವ ಸಂಸ್ಕಾರಕ್ಕೂ ಅಡ್ಡಿಯಾಗಿದ್ದು, ಸ್ಮಶಾನದ ನೆಲೆ ಬಗೆದಷ್ಟು ನೀರು ಉಕ್ಕಿ ಉಕ್ಕಿ ಬರುತ್ತಿದೆ.
ಜಿಲ್ಲೆಯ ಬಲಮುರಿ ಗ್ರಾಮದ ಕುಮಾರ (42) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ವೇಳೆ ಮೃತರ ಕುಟುಂಬ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡಲು ಸ್ಮಶಾನಕ್ಕೆ ಬಂದು ಗುಂಡಿ ತೋಡಿದ್ದಾರೆ. ಈ ವೇಳೆ ಗುಂಡಿ ತೆಗೆದಷ್ಟು ನೀರು ಉಕ್ಕಿ ಉಕ್ಕಿ ಬರಲಾರಂಭಿಸಿದೆ. ಮಳೆ ನಡುವೆ ಗುಂಡಿ ತೋಡಿ, ಬಕೇಟ್ ಮೂಲಕ ನೀರನ್ನ ಖಾಲಿ ಮಾಡುತ್ತಾ ಶವ ಸಂಸ್ಕಾರ ಮಾಡಿದ್ದಾರೆ.
ಶೆಡ್ ನಿರ್ಮಿಸಲು ಒತ್ತಾಯ
ಈ ವೇಳೆ ಗ್ರಾಮಸ್ಥರು ಶವ ಸಂಸ್ಕರಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ. ಸ್ಮಶಾನದಲ್ಲಿ ಶವ ಸಂಸ್ಕಾರಕ್ಕೆ ಶೆಡ್ ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…